ಬ್ರೇಕಿಂಗ್ ನ್ಯೂಸ್
28-03-24 04:36 pm HK News Desk ದೇಶ - ವಿದೇಶ
ನವದೆಹಲಿ, ಮಾ.28: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೀಡಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ರಿಲೀಫ್ ನೀಡಿದೆ. ಜೈಲಿನಿಂದ ಸರ್ಕಾರವನ್ನು ನಡೆಸಲು ಅವಕಾಶ ಕೊಡಬಾರದು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ಕಿತ್ತು ಹಾಕುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ವಿಚಾರದಲ್ಲಿ ಕೋಟ್೯ ಪ್ರವೇಶ ಮಾಡಲು ಬರುವುದಿಲ್ಲ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂತ ಯಾವ ಕಾನೂನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.
ಇದು ಸಂಪೂರ್ಣ ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಸಂಬಂಧಪಟ್ಟ ವಿಚಾರವಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸಲು ಕೋರ್ಟಿಗೆ ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ಮಧ್ಯಪ್ರವೇಶ ಮಾಡದೇ ಇರುವುದು ಒಳಿತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ. ಕಸ್ಟಡಿಗೆ ಬಂದ ಕಾರಣಕ್ಕೆ ಕೇಜ್ರಿವಾಲ್ ಅವರನ್ನು ತೆಗೆದುಹಾಕುವ ಅಗತ್ಯವಿದೆಯೇ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ. ಜೈಲಿನಲ್ಲಿದ್ದು ಅಧಿಕಾರ ನಡೆಸಬಾರದು ಎಂದು ಯಾವ ಕಾನೂನು ಕೂಡ ಹೇಳೋದಿಲ್ಲ ಎಂದಿದೆ.
The Delhi High Court on Thursday dismissed a PIL seeking the removal of AAP leader Arvind Kejriwal from the post of chief minister following his arrest in the excise policy-linked money laundering case.
27-04-24 07:50 pm
HK News Desk
Work From Traffic, Bangalore: ಬೆಂಗಳೂರು ಟ್ರಾಫಿ...
27-04-24 06:55 pm
Accident in Kalaburagi: ಕಲಬುರಗಿಯಲ್ಲಿ ಭೀಕರ ರಸ...
27-04-24 03:30 pm
Snake bite, Bangalore: ಆಟ ಆಡುತ್ತಿದ್ದಾಗ ಕಚ್ಚಿದ...
27-04-24 02:10 pm
ರಾಜ್ಯದ 14 ಕ್ಷೇತ್ರದಲ್ಲಿ ಶೇ. 69.23ರಷ್ಟು ಮತದಾನ,...
26-04-24 11:17 pm
27-04-24 05:46 pm
HK News Desk
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
Arvind Kejriwal, Delhi High Court : ಜೈಲಿನಲ್ಲಿ...
27-04-24 02:20 pm
ಅಗ್ನಿ ಅವಘಡ ; ನವ ದಂಪತಿ ಸೇರಿ 6 ಮಂದಿ ಸಜೀವ ದಹನ, ಮ...
26-04-24 02:58 pm
27-04-24 11:06 pm
Mangalore Correspondent
loksabha elections 2024, Mangalore: ದಕ್ಷಿಣ ಕನ...
27-04-24 09:43 pm
Actress Shilpa Shetty in Mangalore: ಶಿಬರೂರು ಕ...
27-04-24 06:40 pm
Kadaba Wedding, Mangalore: ತಾಳಿ ಕಟ್ಟುವ ಶುಭ ವೇ...
27-04-24 05:31 pm
Sullia Banjarumale, Voting: ಪಶ್ಚಿಮ ಘಟ್ಟಗಳ ನಡು...
26-04-24 10:45 pm
27-04-24 01:37 pm
Bangalore Correspondent
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm