ಬ್ರೇಕಿಂಗ್ ನ್ಯೂಸ್
26-05-22 12:38 pm HK News Desk ಕ್ರೈಂ
ಕಲಬುರಗಿ, ಮೆ 26: ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನನ್ನ ಜನನಿಬಿಡ ಪ್ರದೇಶದ ನಡುರಸ್ತೆಯಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೋಲೆಯಾದ ಯುವಕ ಎಂದು ಗುರುತಿಸಲಾಗಿದೆ. ವಿಜಯ ಅನ್ಯಕೋಮಿನ ಯುವತಿಯನ್ನ ಪ್ರೀತಿ ಮಾಡುತ್ತಿದ್ದನಂತೆ. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸಹೋದರರು ಸೇರಿ ವಿಜಯನನ್ನ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನ ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾನೆ.
ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದೆ. ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂಥ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟದ ಸುತ್ತಲೂ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಕೇಸ್ನ ಕುರಿತು ತನಿಖೆ ಆರಂಭಿಸಿದ ಪೋಲಿಸರು ಹಂತಕರ ಹೆಡೆಮುರಿ ಕಟ್ಟಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಪ್ರೀತಿಸಿದ ತಪ್ಪಿಗೆ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರೆ, ಇತ್ತ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿ ಕಣ್ಣಿಡುತ್ತಿದ್ದಾಳೆ.
Kalaburgi 25 year old boy murdered brutally for loving Muslim Girl. The deceased has been identified as Vijay Kambale.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm