ಬ್ರೇಕಿಂಗ್ ನ್ಯೂಸ್
27-05-22 08:59 pm Mangalore Correspondent ಕ್ರೈಂ
ಉಳ್ಳಾಲ, ಮೇ 27: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಉಚ್ಚಿಲ ಸಮೀಪ ನಸುಕಿನ ಜಾವ ನಡೆದಿರುವ ರೌಡಿಶೀಟರ್ ಅಜ್ಜಿನಡ್ಕ , ಮುಳ್ಳುಗುಡ್ಡೆ ನಿವಾಸಿ ಆರೀಫ್ (37) ಕೊಲೆಯತ್ನ ಪ್ರಕರಣದ ಐವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಮೇಲಂಗಡಿ ನಿವಾಸಿ ಅಬ್ದುಲ್ ಕರೀಂ(46), ಪೈಝಲ್ನಗರ ನಿವಾಸಿಗಳಾದ ಪುಚ್ಚ ನಿಶಾಕ್(25), ಮೊಹಮ್ಮದ್ ಅಶ್ಪಾಕ್(26), ಕಾಟಿಪಳ್ಳ ನಿವಾಸಿ ಉಮ್ಮರ್ ಫಾರೂಕ್(25), ಮಾರ್ನಮಿಕಟ್ಟೆ ನಿವಾಸಿ ರಿಫಾತ್ (27) ಬಂಧಿತ ಆರೋಪಿಗಳು. ರೌಡಿಶೀಟರ್ ಆರೀಫ್ ಮತ್ತು ಅಬ್ದುಲ್ ಕರೀಂ ಜತೆಯಾಗಿ ವ್ಯವಹಾರ ಮಾಡುತ್ತಿದ್ದು, ಕರೀಂ ಎಂಬಾತ ಆರೀಫ್ ನಿಂದ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ.


ಕೆಲವು ದಿನಗಳ ಹಿಂದೆ ಆರೀಫ್ ಸಾಲ ನೀಡಿದ ಹಣ ವಾಪಸ್ ನೀಡುವಂತೆ ಕರೀಂನಲ್ಲಿ ಕೇಳಿದ್ದ. ಈ ವಿಚಾರವನ್ನು ಕರೀಂ ನೌಫಾಲ್ ಬಳಿ ತಿಳಿಸಿದ್ದ ಎನ್ನಲಾಗಿದೆ. ನೌಫಾಲ್ ಆರೀಫ್ಗೆ ಕರೆ ಮಾಡಿ ಎಲ್ಲಾ ಹಣ ವಾಪಸ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದ. ಇದೇ ವಿಚಾರದಲ್ಲಿ ಅವರ ಮಧ್ಯೆ ಸಂಘರ್ಷ ನಡೆದಿದ್ದು, ನೌಫಾಲ್ ತನ್ನ ಸ್ನೇಹಿತರಾದ ನಿಶಾಕ್, ಅಶ್ಪಾಕ್, ಫಾರೂಕ್ ಮತ್ತು ರಿಫಾತ್ ಗೆ ಕೊಲೆ ಮಾಡಲು ಸುಫಾರಿ ನೀಡಿದ್ದ ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಮಂಗಳವಾರ ನಸುಕಿನ ಜಾವ ಆರೋಪಿಗಳು ಆರೀಫ್ ನನ್ನು ಉಚ್ಚಿಲ ಬಳಿ ತಡೆದು ನಿಲ್ಲಿಸಿ ಮಚ್ಚಿನಿಂದ ದಾಳಿ ನಡೆಸಿ ಕೊಲೆಯತ್ನ ನಡೆಸಿದ್ದರು. ಗಂಭೀರ ಗಾಯಗೊಂಡ ಆರೀಫ್ ಆರೋಪಿಗಳ ಕೈಯಿಂದ ತಪ್ಪಿಸಿಕೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ನೌಫಾಲ್ , ತಲ್ಹತ್ ಬಂಧನಕ್ಕೆ ಶೋಧ ಮುಂದುವರಿದಿದೆ.
ಉಳ್ಳಾಲ ; ಹಳೇ ದ್ವೇಷ ತೀರಿಸಲು ರೌಡಿಗೆ ಇರಿದು ಕೊಲೆಯತ್ನ, ನಾಲ್ವರು ದುಷ್ಕರ್ಮಿಗಳಿಂದ ಕುಕೃತ್ಯ
Rowdy stabbed at Ullal, five arrested by Ullal police in Mangalore. Arif was stabbed by miscreants over old revenge near Uchila. The search for another accused is on.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm