ಬ್ರೇಕಿಂಗ್ ನ್ಯೂಸ್
03-08-20 06:05 am Headline Karnataka News Network ಕ್ರೈಂ
ಚೆನ್ನೈ ,ಆಗಸ್ಟ್ 2: ಪತಿಯ ಅತಿಯಾದ ಲೈಂಗಿಕ ಚಟದಿಂದ ಬೇಸತ್ತ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತ ಪಟ್ಟ ಪತಿ ಯನ್ನು ಸುಂದರ್(34) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಂದಿಗೆ ಕಲವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಒರ್ವ ಪುತ್ರಿ ಇದ್ದಾಳೆ. ಆದರೆ ಈತ ನಿಗೆ ವಿಪರೀತ ಲೈಂಗಿಕ ಕಾಮನೆ ಎಂದು ಆರೋಪಿಸಲಾಗಿದೆ.
ಈತ ತನ್ನ ಪತ್ನಿಗೆ ಪ್ರತಿದಿನ ಅಸ್ವಾಭಾಮಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿಕೊಳ್ಳದಿದ್ದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಮಿತಿ ಮೀರಿದ ವರ್ತನೆ ಬೇಸತ್ತ ಪತ್ನಿ , ರಾತ್ರಿ ಹಾಲಿಗೆ ನಿದ್ರೆ ಮಾತ್ರೆ ಹಾಕಿ ನೀಡಿದ್ದಳು. ಆತ ನಿದ್ರೆಗೆ ಜಾರಿದ ಬಳಿಕ ತನ್ನ ಸಂಬಂಧಿಕರಿಬ್ಬರ ಜೊತೆ ಸೇರಿ ಆತನ ಉಸಿರುಗಟ್ಟಿಸಿ ಸಾಯಿಸಿದ್ದಾಳೆ.
ಆದರೆ ತನ್ನ ಪತಿ ಪ್ರಜ್ಞೆ ತಪ್ಪಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ವೈದ್ಯರು ಪರಿಶಿಲನೆ ನಡೆಸಿದಾಗ ಆತನ ಗುಪ್ತಾಂಗಗಳಲ್ಲಿ ಗಾಯಗಳಿರುವುದು ಕಂಡುಬಂದಿದೆ. ಆದಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಗ ಆಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm