ಬ್ರೇಕಿಂಗ್ ನ್ಯೂಸ್
03-08-20 06:05 am Headline Karnataka News Network ಕ್ರೈಂ
ಚೆನ್ನೈ ,ಆಗಸ್ಟ್ 2: ಪತಿಯ ಅತಿಯಾದ ಲೈಂಗಿಕ ಚಟದಿಂದ ಬೇಸತ್ತ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತ ಪಟ್ಟ ಪತಿ ಯನ್ನು ಸುಂದರ್(34) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಂದಿಗೆ ಕಲವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಒರ್ವ ಪುತ್ರಿ ಇದ್ದಾಳೆ. ಆದರೆ ಈತ ನಿಗೆ ವಿಪರೀತ ಲೈಂಗಿಕ ಕಾಮನೆ ಎಂದು ಆರೋಪಿಸಲಾಗಿದೆ.
ಈತ ತನ್ನ ಪತ್ನಿಗೆ ಪ್ರತಿದಿನ ಅಸ್ವಾಭಾಮಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿಕೊಳ್ಳದಿದ್ದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಮಿತಿ ಮೀರಿದ ವರ್ತನೆ ಬೇಸತ್ತ ಪತ್ನಿ , ರಾತ್ರಿ ಹಾಲಿಗೆ ನಿದ್ರೆ ಮಾತ್ರೆ ಹಾಕಿ ನೀಡಿದ್ದಳು. ಆತ ನಿದ್ರೆಗೆ ಜಾರಿದ ಬಳಿಕ ತನ್ನ ಸಂಬಂಧಿಕರಿಬ್ಬರ ಜೊತೆ ಸೇರಿ ಆತನ ಉಸಿರುಗಟ್ಟಿಸಿ ಸಾಯಿಸಿದ್ದಾಳೆ.
ಆದರೆ ತನ್ನ ಪತಿ ಪ್ರಜ್ಞೆ ತಪ್ಪಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ವೈದ್ಯರು ಪರಿಶಿಲನೆ ನಡೆಸಿದಾಗ ಆತನ ಗುಪ್ತಾಂಗಗಳಲ್ಲಿ ಗಾಯಗಳಿರುವುದು ಕಂಡುಬಂದಿದೆ. ಆದಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಗ ಆಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 08:12 pm
HK News Staffer
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am