ಬ್ರೇಕಿಂಗ್ ನ್ಯೂಸ್
30-05-22 09:04 pm Udupi Correspondent ಕ್ರೈಂ
ಕುಂದಾಪುರ, ಮೇ 30 : ಹಿಂದು ಯುವತಿಯನ್ನು ಪ್ರೀತಿಯ ನೆಪದಲ್ಲಿ ಲೈಂಗಿಕವಾಗಿ ಬಳಸ್ಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಮುಸ್ಲಿಂ ಯುವಕನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಕುದ್ರು ಗ್ರಾಮದ ಶಿಲ್ಪಾ ದೇವಾಡಿಗ (25) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದ ಹಿಂದೆ ಕೋಟೇಶ್ವರದ ವಿವಾಹಿತ ಯುವಕ ಅಜೀಜ್ (32) ಕೈವಾಡದ ಬಗ್ಗೆ ಆರೋಪ ಕೇಳಿಬಂದಿತ್ತು. ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಶಿಲ್ಪಾಳನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಮದುವೆಯಾಗುವುದಾಗಿ ನಂಬಿಸಿದ್ದ ಅಜೀಜ್ ಕೊನೆಗೆ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ಎನ್ನಲಾಗಿತ್ತು. ಇದರಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆರೋಪಿ ಅಜೀಜ್ ಗೆ ಮದುವೆಯಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದ. ಇದರ ನಡುವೆ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಂಡು ತೀಟೆ ತೀರಿಸಿಕೊಳ್ಳುತ್ತಿದ್ದ.

ಕುಂದಾಪುರ ಠಾಣೆಯಲ್ಲಿ ಈ ಬಗ್ಗೆ ಆಕೆಯ ತಮ್ಮ ವಾಟ್ಸಪ್ ಮೆಸೇಜ್ ಆಧರಿಸಿ ದೂರು ನೀಡಿದ್ದ. ಹಿಂದು ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದವು. ಯುವತಿ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಅಜೀಜ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
The prime accused Azeez (32) and his associate Rahim (34) of Moodugopadi in the abetment of Shilpa Devadiga's (25) suicide case have been taken into custody by the Hemmadi police and produced before the court on Monday, May 30.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm