ಬ್ರೇಕಿಂಗ್ ನ್ಯೂಸ್
02-06-22 10:27 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: ಅರಣ್ಯ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಆಂಧ್ರ ಪ್ರದೇಶ ಮೂಲದ ಈಚರ್ ಲಾರಿಯಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ರಕ್ತಚಂದನ ಮರದ ದಿಮ್ಮಿಗಳನ್ನು ಕಿನ್ನಿಗೋಳಿ ಸಮೀಪದ ಕಿಲ್ಪಾಡಿ ಎಂಬಲ್ಲಿ ವಶಕ್ಕೆ ಪಡೆಯಲಾಗಿದ್ದು ಏಳು ಮಂದಿಯನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶ ರಿಜಿಸ್ಟರ್ ಸಂಖ್ಯೆ ಹೊಂದಿರುವ ಈಚರ್ ಲಾರಿಯಲ್ಲಿ ಬರೋಬ್ಬರಿ 8308 ಕೇಜಿ ತೂಕದ ರಕ್ತಚಂದನ ಮರದ ದಿಮ್ಮಿಗಳನ್ನು ಹುಲ್ಲಿನ ಚೀಲದಲ್ಲಿ ಮುಚ್ಚಿ ಸಾಗಿಸಲಾಗುತ್ತಿತ್ತು. ಅದಕ್ಕೆ ಬೆಂಗಾವಲಾಗಿದ್ದ ತಮಿಳುನಾಡು ರಿಜಿಸ್ಟರ್ ಸಂಖ್ಯೆ ಹೊಂದಿದ್ದ ಮಹೀಂದ್ರಾ ಮೊರಾಜೊ ವಾಹನವನ್ನೂ ವಶಕ್ಕೆ ಪಡೆಯಲಾಗಿದ್ದು, ಎರಡೂ ವಾಹನದಲ್ಲಿದ್ದ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದ ರಕ್ತಚಂದನದ ಮೌಲ್ಯ 4.15 ಕೋಟಿ ಆಗಿರುತ್ತದೆ.
ಬಂಧಿತರನ್ನು ಆಲಾಡಿ ರಾಜೇಶ್ ರೆಡ್ಡಿ, ಅನಿಲ್ ಕುಮಾರ್, ಪಾಲ್ ರಾಜ್, ದಿನೇಶ್ ಕುಮಾರ್, ಕುಂಞ ಮಹಮದ್, ಅನಿಲ್ ಕುಮಾರ್, ಶಮೀರ್ ಎಸ್. ಎಂದು ಗುರುತಿಸಲಾಗಿದ್ದು ಒಬ್ಬ ಆರೋಪಿ ಕಾರ್ಯಾಚರಣೆ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ. ಅರಣ್ಯ ಸಂಚಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಜೂನ್ 1ರಂದು ಕಿಲ್ಪಾಡಿ ಮೂಲಕ ಕೆಂಚನಕೆರೆ ಎಂಬಲ್ಲಿಂದ ಲಾರಿ ಬರುತ್ತಿದ್ದಾಗ ಅಡ್ಡಹಾಕಿದ್ದಾರೆ. ಮರದ ದಿಮ್ಮಿಯನ್ನು ಆಂಧ್ರಪ್ರದೇಶದಿಂದ ಮಂಗಳೂರಿಗೆ ತರಲಾಗುತ್ತಿತ್ತು ಎನ್ನುವ ಮಾಹಿತಿ ಇದೆ. ಅರಣ್ಯಾಧಿಕಾರಿಗಳ ಅಪರೂಪದ ಕಾರ್ಯಾಚರಣೆ ಬಗ್ಗೆ ಮೇಲಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Officials of the forest department have arrested seven people while illegally transporting the red sanders worth Rs 4.15 crore in Kenchana Kere of Kilpadi village of Mangaluru taluk. Officials seized 315 logs of red sanders from the possession of the accused on June 1 at 6 pm.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm