ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm