ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm