ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm