ಬ್ರೇಕಿಂಗ್ ನ್ಯೂಸ್
04-06-22 09:31 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಇಎಸ್ಐ ಪಣಂಬೂರು ವಿಭಾಗದ ಡಿಸ್ಪೆನ್ಸರಿ ಘಟಕದಲ್ಲಿ ಫಾರ್ಮಸಿಸ್ಟ್ ಆಗಿದ್ದುಕೊಂಡು ಕಾರ್ಮಿಕರ ಚಿಕಿತ್ಸೆಗೆ ಹಣ ಪಾವತಿಸಲು ಲಂಚ ಕೇಳಿದ ಆರೋಪದಲ್ಲಿ ಅಧಿಕಾರಿಯೊಬ್ಬರನ್ನು ಎಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವಿಷ್ಣುಮೂರ್ತಿ ಭಟ್ ಎಸಿಬಿ ಬಲೆಗೆ ಬಿದ್ದ ಫಾರ್ಮಸಿ ಅಧಿಕಾರಿ. ಪ್ರಕರಣದಲ್ಲಿ ಎಸಿಬಿಗೆ ದೂರು ನೀಡಿದ್ದ ಪ್ರಶಾಂತ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದು ಬೇಕರಿ ಒಂದರಲ್ಲಿ ನೌಕರಿಯಾಗಿದ್ದ ಪತ್ನಿಯ ಇಎಸ್ಐ ಸೌಲಭ್ಯ ಬಳಸಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆನಂತರ, ಖಾಸಗಿ ವೈದ್ಯರು ಬರೆದುಕೊಟ್ಟಿದ್ದ ಔಷಧಿ ಚೀಟಿಯಲ್ಲಿದ್ದ ಔಷಧಿಗಳು ಇಎಸ್ಐ ಡಿಸ್ಪೆನ್ಸರಿ ಘಟಕದಲ್ಲಿ ಸಿಕ್ಕಿರಲಿಲ್ಲ. ಹಾಗಾಗಿ ಬೇರೆ ಖಾಸಗಿ ಮೆಡಿಕಲ್ ನಿಂದ ಔಷಧಿಯನ್ನು ಪಡೆದುಕೊಂಡಿದ್ದರು.
ಆನಂತರ, ಔಷಧಿಯ ಬಿಲ್ ಮೊತ್ತವನ್ನು ಇಎಸ್ಐ ಡಿಸ್ಪೆನ್ಸರಿ ವಿಭಾಗಕ್ಕೆ ಕೊಟ್ಟು ಅಲ್ಲಿಂದ ಹಣವನ್ನು ಇಎಸ್ಐ ಸೌಲಭ್ಯ ಹೊಂದಿದ್ದ ಮಹಿಳೆಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕಿತ್ತು. ಆದರೆ, ಬಿಲ್ ಮೊತ್ತವನ್ನು ಪಾವತಿ ಮಾಡಬೇಕಿದ್ದಲ್ಲಿ ಎರಡು ಸಾವಿರ ರೂಪಾಯಿ ಲಂಚ ನೀಡುವಂತೆ ಅಲ್ಲಿನ ಅಧಿಕಾರಿ ಕೇಳಿದ್ದರು. ಈ ಬಗ್ಗೆ ಪ್ರಶಾಂತ್ ಕುಮಾರ್ ಎಸಿಬಿಗೆ ದೂರು ನೀಡಿದ್ದು, ಶನಿವಾರ ಮಧ್ಯಾಹ್ನ ಪೊಲೀಸರ ಸೂಚನೆಯಂತೆ ಹಣವನ್ನು ನೀಡುತ್ತಿದ್ದಾಗಲೇ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ ಪೆಕ್ಟರ್ ಶ್ಯಾಮಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
Sleuths of the Anti-Corruption Bureau (ACB) apprehended a staff of ESI Hospital in Panambur accepting a bribe for releasing money to a patient.
The arrested has been identified as Vishnumurthi, who works as a senior pharmacist at the ESI Hospital in Panambur.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm