ಬ್ರೇಕಿಂಗ್ ನ್ಯೂಸ್
28-09-20 05:20 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 28: ಲೇಡಿಸ್ ಹಾಸ್ಟೆಲ್ ನುಗ್ಗಿ ಮೆಡಿಕಲ್ ವಿದ್ಯಾರ್ಥಿನಿಯ ಅತ್ಯಾಚಾರ ಗೈದು ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈದುನ್ನೀಸಾ ಈ ತೀರ್ಪು ನೀಡಿದ್ದಾರೆ. ಅಪರಾಧಿ ಎಂದು ಪರಿಗಣಿಸಲ್ಪಟ್ಟ ನಾಗೇಶ್ (30) ಗೆ ಏಳು ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲಾಗಿದೆ.

2007 ರಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಠೆಯ ಹಾಸ್ಟೇಲ್ ಒಂದರಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಳು.
ಮುಂಜಾನೆ 4.30 ರ ಸುಮಾರಿಗೆ ಹಾಸ್ಟೆಲ್ ಹಿಂಭಾಗದ ಪೈಪ್ ಮೂಲಕ ಕೊಠಡಿಗೆ ನುಗ್ಗಿದ್ದ ಆರೋಪಿ, ವಿದ್ಯಾರ್ಥಿನಿಯ ಅತ್ಯಾಚಾರಗೈದು ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ನಗದು ನೀಡುವಂತೆ ಒತ್ತಾಯಿಸಿದ್ದ. ಬಳಿಕ ವಿದ್ಯಾರ್ಥಿನಿಯ ಪರ್ಸ್ ನಿಂದ ಮೂರು ಸಾವಿರ ನಗದು, ಎಟಿಎಂ ಕಾರ್ಡ್ ಸಹಿತ ಪಿನ್ ನಂಬರ್ ಪಡೆದು ಮತ್ತೊಂದು ಕೊಠಡಿಗೆ ನುಗ್ಗಿ ಇನ್ನೊಬ್ಬಳು ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿ, ನಗರದ ಕಂಕನಾಡಿ ಎಟಿಎಂ ನಲ್ಲಿ ವಿದ್ಯಾರ್ಥಿನಿಯ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು. ಬೆರಳಚ್ಚು ಮತ್ತು ಎಟಿಎಂ ಸಿಸಿ ಟಿವಿ ಆಧರಿಸಿ ಅಪರಾಧಿಯ ಪತ್ತೆ ಮಾಡಿದ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಶಿಕ್ಷೆ ಘೋಷಣೆ ಮಾಡಿದೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm