ಬ್ರೇಕಿಂಗ್ ನ್ಯೂಸ್
28-09-20 05:20 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 28: ಲೇಡಿಸ್ ಹಾಸ್ಟೆಲ್ ನುಗ್ಗಿ ಮೆಡಿಕಲ್ ವಿದ್ಯಾರ್ಥಿನಿಯ ಅತ್ಯಾಚಾರ ಗೈದು ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈದುನ್ನೀಸಾ ಈ ತೀರ್ಪು ನೀಡಿದ್ದಾರೆ. ಅಪರಾಧಿ ಎಂದು ಪರಿಗಣಿಸಲ್ಪಟ್ಟ ನಾಗೇಶ್ (30) ಗೆ ಏಳು ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲಾಗಿದೆ.

2007 ರಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಠೆಯ ಹಾಸ್ಟೇಲ್ ಒಂದರಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಳು.
ಮುಂಜಾನೆ 4.30 ರ ಸುಮಾರಿಗೆ ಹಾಸ್ಟೆಲ್ ಹಿಂಭಾಗದ ಪೈಪ್ ಮೂಲಕ ಕೊಠಡಿಗೆ ನುಗ್ಗಿದ್ದ ಆರೋಪಿ, ವಿದ್ಯಾರ್ಥಿನಿಯ ಅತ್ಯಾಚಾರಗೈದು ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ನಗದು ನೀಡುವಂತೆ ಒತ್ತಾಯಿಸಿದ್ದ. ಬಳಿಕ ವಿದ್ಯಾರ್ಥಿನಿಯ ಪರ್ಸ್ ನಿಂದ ಮೂರು ಸಾವಿರ ನಗದು, ಎಟಿಎಂ ಕಾರ್ಡ್ ಸಹಿತ ಪಿನ್ ನಂಬರ್ ಪಡೆದು ಮತ್ತೊಂದು ಕೊಠಡಿಗೆ ನುಗ್ಗಿ ಇನ್ನೊಬ್ಬಳು ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿ, ನಗರದ ಕಂಕನಾಡಿ ಎಟಿಎಂ ನಲ್ಲಿ ವಿದ್ಯಾರ್ಥಿನಿಯ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು. ಬೆರಳಚ್ಚು ಮತ್ತು ಎಟಿಎಂ ಸಿಸಿ ಟಿವಿ ಆಧರಿಸಿ ಅಪರಾಧಿಯ ಪತ್ತೆ ಮಾಡಿದ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಶಿಕ್ಷೆ ಘೋಷಣೆ ಮಾಡಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm