ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm