ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm