ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm