ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm