ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm