ಬ್ರೇಕಿಂಗ್ ನ್ಯೂಸ್
15-06-22 11:34 am HK News Desk ಕ್ರೈಂ
Photo credits : Manorama News
ಪಾಲಕ್ಕಾಡ್, ಜೂನ್ 15 : ನೆರೆಮನೆ ನಿವಾಸಿಗಳ ಸ್ನಾನದ ಕೊಠಡಿಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿದ್ದ ಆರೋಪದಲ್ಲಿ ಮಾಜಿ ಸಿಪಿಎಂ ನಾಯಕನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶಹಜಹಾನ್ ಎಂದು ಗುರುತಿಸಲಾಗಿದೆ. ಈತ ಪಾಲಕ್ಕಾಡ್ ಜಿಲ್ಲೆಯ ಕೊಡುಂಬಾ ನಿವಾಸಿಯಾಗಿದ್ದು ಪೊಲೀಸರ ಹುಡುಕಾಟದ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಬಾತ್ರೂಮ್ ಕಿಟಕಿಯ ಬಳಿ ವ್ಯಕ್ತಿಯೊಬ್ಬನ ನೆರಳು ನೋಡಿ ಮಹಿಳೆಯೊಬ್ಬರು ಕಿರುಚಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಆರೋಪಿ ಶಹಜಹಾನ್ ಅಲ್ಲಿಂದ ಓಡುವಾಗ ಆತನ ಮೊಬೈಲ್ ಹತ್ತಿರದ ಮೈದಾನದಲ್ಲಿ ಬಿದ್ದು ಹೋಗಿತ್ತು. ಆರೋಪಿ ಶಹಜಹಾನ್ ಎಂದು ತಿಳಿಯದ ಮಹಿಳೆ ನೆರೆಮನೆ ನಿವಾಸಿಯಾಗಿದ್ದ ಆತನಲ್ಲೇ ನೆರವು ಕೇಳಿದ್ದಳು.
ಇದೇ ಹುಡುಕಾಟದ ವೇಳೆ ಮೊಬೈಲ್ ಬಿದ್ದು ಸಿಕ್ಕಿದ್ದು ಅದರಲ್ಲಿ ಕೆಲವೊಂದು ಅಶ್ಲೀಲ ವಿಡಿಯೋಗಳನ್ನು ನೋಡಿದ ಮಹಿಳೆ ಇದು ಶಹಜಹಾನಿದ್ದೇ ಕೆಲಸ ಎಂಬುದನ್ನು ತಿಳಿದ ಮಹಿಳೆಗೆ ಮೊಬೈಲ್ ಸಮೇತ ಠಾಣೆಗೆ ತೆರಳಿ ದೂರು ದಾಖಲಿಸಿದ್ದಳು.
ಜಾಮೀನು ರಹಿತ ಕಾಯ್ದೆಯಡಿ ಶಹಜಹಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇತ್ತ ದೂರು ದಾಖಲಾಗುತ್ತಿದ್ದಂತೆ ಆತನ ಬಂಧನಕ್ಕೆ ವಿಶೇಷ ತನಿಖಾ ತಂಡದ ರಚನೆ ಮಾಡಲಾಯಿತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಆರೋಪಿ ರಾಜ್ಯವನ್ನೇ ತೊರೆದು ತಮಿಳುನಾಡಿಗೆ ಪರಾರಿಯಾಗಿದ್ದ. ಇದೀಗ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.
A CPM branch secretary is wanted by the police here over charges of snooping in the bathroom of a house using a spy camera. The Palakkad South police registered a case against Shahjahan, who is the party's Kodumbu Ambalaparambu branch secretary.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm