ಬ್ರೇಕಿಂಗ್ ನ್ಯೂಸ್
15-06-22 11:34 am HK News Desk ಕ್ರೈಂ
Photo credits : Manorama News
ಪಾಲಕ್ಕಾಡ್, ಜೂನ್ 15 : ನೆರೆಮನೆ ನಿವಾಸಿಗಳ ಸ್ನಾನದ ಕೊಠಡಿಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿದ್ದ ಆರೋಪದಲ್ಲಿ ಮಾಜಿ ಸಿಪಿಎಂ ನಾಯಕನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶಹಜಹಾನ್ ಎಂದು ಗುರುತಿಸಲಾಗಿದೆ. ಈತ ಪಾಲಕ್ಕಾಡ್ ಜಿಲ್ಲೆಯ ಕೊಡುಂಬಾ ನಿವಾಸಿಯಾಗಿದ್ದು ಪೊಲೀಸರ ಹುಡುಕಾಟದ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಬಾತ್ರೂಮ್ ಕಿಟಕಿಯ ಬಳಿ ವ್ಯಕ್ತಿಯೊಬ್ಬನ ನೆರಳು ನೋಡಿ ಮಹಿಳೆಯೊಬ್ಬರು ಕಿರುಚಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಆರೋಪಿ ಶಹಜಹಾನ್ ಅಲ್ಲಿಂದ ಓಡುವಾಗ ಆತನ ಮೊಬೈಲ್ ಹತ್ತಿರದ ಮೈದಾನದಲ್ಲಿ ಬಿದ್ದು ಹೋಗಿತ್ತು. ಆರೋಪಿ ಶಹಜಹಾನ್ ಎಂದು ತಿಳಿಯದ ಮಹಿಳೆ ನೆರೆಮನೆ ನಿವಾಸಿಯಾಗಿದ್ದ ಆತನಲ್ಲೇ ನೆರವು ಕೇಳಿದ್ದಳು.
ಇದೇ ಹುಡುಕಾಟದ ವೇಳೆ ಮೊಬೈಲ್ ಬಿದ್ದು ಸಿಕ್ಕಿದ್ದು ಅದರಲ್ಲಿ ಕೆಲವೊಂದು ಅಶ್ಲೀಲ ವಿಡಿಯೋಗಳನ್ನು ನೋಡಿದ ಮಹಿಳೆ ಇದು ಶಹಜಹಾನಿದ್ದೇ ಕೆಲಸ ಎಂಬುದನ್ನು ತಿಳಿದ ಮಹಿಳೆಗೆ ಮೊಬೈಲ್ ಸಮೇತ ಠಾಣೆಗೆ ತೆರಳಿ ದೂರು ದಾಖಲಿಸಿದ್ದಳು.
ಜಾಮೀನು ರಹಿತ ಕಾಯ್ದೆಯಡಿ ಶಹಜಹಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇತ್ತ ದೂರು ದಾಖಲಾಗುತ್ತಿದ್ದಂತೆ ಆತನ ಬಂಧನಕ್ಕೆ ವಿಶೇಷ ತನಿಖಾ ತಂಡದ ರಚನೆ ಮಾಡಲಾಯಿತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಆರೋಪಿ ರಾಜ್ಯವನ್ನೇ ತೊರೆದು ತಮಿಳುನಾಡಿಗೆ ಪರಾರಿಯಾಗಿದ್ದ. ಇದೀಗ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.
A CPM branch secretary is wanted by the police here over charges of snooping in the bathroom of a house using a spy camera. The Palakkad South police registered a case against Shahjahan, who is the party's Kodumbu Ambalaparambu branch secretary.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm