ಬ್ರೇಕಿಂಗ್ ನ್ಯೂಸ್
15-06-22 11:34 am HK News Desk ಕ್ರೈಂ
Photo credits : Manorama News
ಪಾಲಕ್ಕಾಡ್, ಜೂನ್ 15 : ನೆರೆಮನೆ ನಿವಾಸಿಗಳ ಸ್ನಾನದ ಕೊಠಡಿಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿದ್ದ ಆರೋಪದಲ್ಲಿ ಮಾಜಿ ಸಿಪಿಎಂ ನಾಯಕನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶಹಜಹಾನ್ ಎಂದು ಗುರುತಿಸಲಾಗಿದೆ. ಈತ ಪಾಲಕ್ಕಾಡ್ ಜಿಲ್ಲೆಯ ಕೊಡುಂಬಾ ನಿವಾಸಿಯಾಗಿದ್ದು ಪೊಲೀಸರ ಹುಡುಕಾಟದ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಬಾತ್ರೂಮ್ ಕಿಟಕಿಯ ಬಳಿ ವ್ಯಕ್ತಿಯೊಬ್ಬನ ನೆರಳು ನೋಡಿ ಮಹಿಳೆಯೊಬ್ಬರು ಕಿರುಚಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಆರೋಪಿ ಶಹಜಹಾನ್ ಅಲ್ಲಿಂದ ಓಡುವಾಗ ಆತನ ಮೊಬೈಲ್ ಹತ್ತಿರದ ಮೈದಾನದಲ್ಲಿ ಬಿದ್ದು ಹೋಗಿತ್ತು. ಆರೋಪಿ ಶಹಜಹಾನ್ ಎಂದು ತಿಳಿಯದ ಮಹಿಳೆ ನೆರೆಮನೆ ನಿವಾಸಿಯಾಗಿದ್ದ ಆತನಲ್ಲೇ ನೆರವು ಕೇಳಿದ್ದಳು.
ಇದೇ ಹುಡುಕಾಟದ ವೇಳೆ ಮೊಬೈಲ್ ಬಿದ್ದು ಸಿಕ್ಕಿದ್ದು ಅದರಲ್ಲಿ ಕೆಲವೊಂದು ಅಶ್ಲೀಲ ವಿಡಿಯೋಗಳನ್ನು ನೋಡಿದ ಮಹಿಳೆ ಇದು ಶಹಜಹಾನಿದ್ದೇ ಕೆಲಸ ಎಂಬುದನ್ನು ತಿಳಿದ ಮಹಿಳೆಗೆ ಮೊಬೈಲ್ ಸಮೇತ ಠಾಣೆಗೆ ತೆರಳಿ ದೂರು ದಾಖಲಿಸಿದ್ದಳು.
ಜಾಮೀನು ರಹಿತ ಕಾಯ್ದೆಯಡಿ ಶಹಜಹಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇತ್ತ ದೂರು ದಾಖಲಾಗುತ್ತಿದ್ದಂತೆ ಆತನ ಬಂಧನಕ್ಕೆ ವಿಶೇಷ ತನಿಖಾ ತಂಡದ ರಚನೆ ಮಾಡಲಾಯಿತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಆರೋಪಿ ರಾಜ್ಯವನ್ನೇ ತೊರೆದು ತಮಿಳುನಾಡಿಗೆ ಪರಾರಿಯಾಗಿದ್ದ. ಇದೀಗ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.
A CPM branch secretary is wanted by the police here over charges of snooping in the bathroom of a house using a spy camera. The Palakkad South police registered a case against Shahjahan, who is the party's Kodumbu Ambalaparambu branch secretary.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm