ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm