ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm