ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm