ಬ್ರೇಕಿಂಗ್ ನ್ಯೂಸ್
21-06-22 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ರಸ್ತೆ ಮಧ್ಯೆ ಕುಡಿದು ತೂರಾಡುತ್ತಿದ್ದ ಯುವಕರ ಗುಂಪನ್ನು ಪ್ರಶ್ನಿಸಿದ ಪೊಲೀಸ್ ಸಿಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಉರ್ವಾ ಠಾಣೆ ವ್ಯಾಪ್ತಿಯ ಚಿಲಿಂಬಿ ಗುಡ್ಡದಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಉರ್ವಾ ಪೊಲೀಸರು ಗಸ್ತಿನಲ್ಲಿದ್ದಾಗ, ತಡರಾತ್ರಿ 1.30ರ ಸುಮಾರಿಗೆ ಚಿಲಿಂಬಿ ಗುಡ್ಡದಲ್ಲಿ 8-10 ಯುವಕರು ಸಾರ್ವಜನಿಕ ಜಾಗದಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು. ಪೊಲೀಸರು ಯುವಕರನ್ನು ಪ್ರಶ್ನಿಸಿದ ವೇಳೆ ದುರ್ನಡತೆ ತೋರಿದ್ದಾರೆ. ಅಲ್ಲದೆ, ಪೊಲೀಸ್ ಸಿಬಂದಿ ಜೊತೆ ಜಗಳ ಕಾಯ್ದು ಹಲ್ಲೆಗೆ ಯತ್ನಿಸಿದ್ದಾರೆ. ಒಬ್ಬರು ಪೊಲೀಸ್ ಸಿಬಂದಿಗೆ ಕಾಲು ಮತ್ತು ಕೈಗೆ ಗಾಯವಾಗಿದೆ.

ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಜ್ವಿತ್, ದುರ್ಗೇಶ್, ರಕ್ಷಿತ್ ಎಂದು ಗುರುತಿಸಲಾಗಿದೆ.
A group of boys who were drinking in a public place in Chilimbi Gudda in Urwa attacked the beat police on duty in the wee hours of Sunday, June 20. The three accused who were arrested for attacking poli ce personnel, were produced in the court. The court remanded them to judicial custody till July 4.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm