ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm