ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm