ಬ್ರೇಕಿಂಗ್ ನ್ಯೂಸ್
21-06-22 07:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ಆಡು ಸಾಕಣೆ ಫಾರ್ಮ್ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಕೇರಳದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹಂಪನಕಟ್ಟೆಯಲ್ಲಿ ಜ್ಯೂಸ್ ಸ್ಟಾಲ್ ಹೊಂದಿರುವ ಫೆಡ್ರಿಕ್ ಫೆರಾವೋ ಮತ್ತು ವಿಜಯ ಬರ್ಬೋಜ ಎಂಬವರಿಗೆ ಕೇರಳದ ಕೊಚ್ಚಿ ಮೂಲದ ಬೆನ್ನಿಚಾನ್ ಜೋಸೆಫ್ ಎಂಬಾತ ಪರಿಚಯ ಆಗಿದ್ದ. ಜ್ಯೂಸ್ ಅಂಗಡಿಗೆ ಉಪ್ಪಿನಕಾಯಿ, ಮಸಾಲ ಪೌಡರ್ ಮಾರಾಟ ಮಾಡಿಕೊಂಡು ಬಂದಿದ್ದರಿಂದ ಪರಿಚಯ ಆಗಿತ್ತು.
ಈ ವೇಳೆ, ತಾನು ದಾವಣಗೆರೆಯಲ್ಲಿ ಆಡು ಸಾಕಣೆ ಕೇಂದ್ರ ಹೊಂದಿದ್ದು, ಒಳ್ಳೆ ಲಾಭ ಬರುತ್ತಿದೆ ಎಂದು ಹೇಳಿದ್ದಾನೆ. ದಾವಣಗೆರೆಯಲ್ಲಿ ತನ್ನದೇ ಜಮೀನು ಹೊಂದಿದ್ದು, ನಿಮಗೆ ಬೇಕಿದ್ದರೆ ತನ್ನ ಜಮೀನಿನಲ್ಲೇ ಆಡಿನ ಫಾರ್ಮ್ ಒಂದನ್ನು ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಅದಕ್ಕಾಗಿ ಫೆಡ್ರಿಕ್ ಮತ್ತು ವಿಜಯ್ ಸೇರಿಕೊಂಡು ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಬೆನ್ನಿಚಾನ್ ಕೈಗೆ ನೀಡಿದ್ದರು. ಆದರೆ ಹಣ ಪಡೆದ ಬಳಿಕ ಬೆನ್ನಿಚಾನ್ ನಾಪತ್ತೆಯಾಗಿದ್ದು, ಇತ್ತ ಹಣವೂ ಇಲ್ಲ, ಆಡಿನ ಫಾರ್ಮ್ ಕೂಡ ಇಲ್ಲ ಎನ್ನುವಂತಾಗಿದೆ. ವಂಚನೆಯ ಬಗ್ಗೆ ಫೆಡ್ರಿಕ್ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
A complaint is filed in Bunder police station here, accusing a man of duping two people on the pretext of setting up a goat farm. According to the details of the complaint filed Fredrick Ferrao and Vijay Barboza, they have a juice stall in Hampankatta. Bennichan Joseph, a resident of Kochi, Kerala, used to supply masala powder and pickle to their shop.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm