ಬ್ರೇಕಿಂಗ್ ನ್ಯೂಸ್
21-06-22 07:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ಆಡು ಸಾಕಣೆ ಫಾರ್ಮ್ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಕೇರಳದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹಂಪನಕಟ್ಟೆಯಲ್ಲಿ ಜ್ಯೂಸ್ ಸ್ಟಾಲ್ ಹೊಂದಿರುವ ಫೆಡ್ರಿಕ್ ಫೆರಾವೋ ಮತ್ತು ವಿಜಯ ಬರ್ಬೋಜ ಎಂಬವರಿಗೆ ಕೇರಳದ ಕೊಚ್ಚಿ ಮೂಲದ ಬೆನ್ನಿಚಾನ್ ಜೋಸೆಫ್ ಎಂಬಾತ ಪರಿಚಯ ಆಗಿದ್ದ. ಜ್ಯೂಸ್ ಅಂಗಡಿಗೆ ಉಪ್ಪಿನಕಾಯಿ, ಮಸಾಲ ಪೌಡರ್ ಮಾರಾಟ ಮಾಡಿಕೊಂಡು ಬಂದಿದ್ದರಿಂದ ಪರಿಚಯ ಆಗಿತ್ತು.
ಈ ವೇಳೆ, ತಾನು ದಾವಣಗೆರೆಯಲ್ಲಿ ಆಡು ಸಾಕಣೆ ಕೇಂದ್ರ ಹೊಂದಿದ್ದು, ಒಳ್ಳೆ ಲಾಭ ಬರುತ್ತಿದೆ ಎಂದು ಹೇಳಿದ್ದಾನೆ. ದಾವಣಗೆರೆಯಲ್ಲಿ ತನ್ನದೇ ಜಮೀನು ಹೊಂದಿದ್ದು, ನಿಮಗೆ ಬೇಕಿದ್ದರೆ ತನ್ನ ಜಮೀನಿನಲ್ಲೇ ಆಡಿನ ಫಾರ್ಮ್ ಒಂದನ್ನು ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಅದಕ್ಕಾಗಿ ಫೆಡ್ರಿಕ್ ಮತ್ತು ವಿಜಯ್ ಸೇರಿಕೊಂಡು ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಬೆನ್ನಿಚಾನ್ ಕೈಗೆ ನೀಡಿದ್ದರು. ಆದರೆ ಹಣ ಪಡೆದ ಬಳಿಕ ಬೆನ್ನಿಚಾನ್ ನಾಪತ್ತೆಯಾಗಿದ್ದು, ಇತ್ತ ಹಣವೂ ಇಲ್ಲ, ಆಡಿನ ಫಾರ್ಮ್ ಕೂಡ ಇಲ್ಲ ಎನ್ನುವಂತಾಗಿದೆ. ವಂಚನೆಯ ಬಗ್ಗೆ ಫೆಡ್ರಿಕ್ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
A complaint is filed in Bunder police station here, accusing a man of duping two people on the pretext of setting up a goat farm. According to the details of the complaint filed Fredrick Ferrao and Vijay Barboza, they have a juice stall in Hampankatta. Bennichan Joseph, a resident of Kochi, Kerala, used to supply masala powder and pickle to their shop.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm