ಬ್ರೇಕಿಂಗ್ ನ್ಯೂಸ್
23-06-22 11:53 am HK News Desk ಕ್ರೈಂ
ಲಕ್ನೋ, ಜೂ 23: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದ ಉಂಟಾಗಿ, ನಿವೃತ್ತ ಸೇನಾಧಿಕಾರಿಯೊಬ್ಬರು ತನ್ನ ತಂದೆ ಮತ್ತು ತಮ್ಮನನ್ನು ಶೂಟ್ ಮಾಡಿ ಕೊಂದಿದ್ದಾನೆ.
ತನ್ನ ಮನೆಯಲ್ಲಿ ಇಬ್ಬರನ್ನು ಕೊಂದ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ಧಂಧರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ.

ಸಿಂಗ್ ಅವರ ತಂದೆ ಶಿವನಾರಾಯಣ ಅವರ ಆಸ್ತಿ ವಿವರ ಮತ್ತು ಕೃಷಿಯಿಂದ ಪಡೆದ ಹಣದ ಬಗ್ಗೆ ಕೇಳಿದ್ದರು. ಈ ವೇಳೆ ಚರ್ಚೆಯು ವಾದಕ್ಕೆ ತಿರುಗಿತು. ಆಗ ಕೋಪದಿಂದ ಮನೋಜ್ ಸಿಂಗ್ ತನ್ನ ಅಪ್ಪ ಮತ್ತು ತಮ್ಮನಿಗೆ ಗುಂಡು ಹಾರಿಸಿದ್ದಾರೆ.
![]()
ಗುಂಡಿನ ಸದ್ದು ಕೇಳಿದ ಅವರ ಚಿಕ್ಕಮ್ಮ ಮನೋಜ್ ಅವರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಮನೋಜ್ ಅವರಿಗೆ ದೊಣ್ಣೆಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ. ಈ ಘಟನೆಯ ನಂತರ, ಮನೋಜ್ ತಮ್ಮ ಲೈಸೆನ್ಸ್ ಪಡೆದ ಪಿಸ್ತೂಲ್ನೊಂದಿಗೆ ಕೆಲವು ಗಂಟೆಗಳ ನಂತರ ಕಪ್ತಂಗಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
A retired Army officer was arrested for allegedly shooting his father and brother dead after an argument over a property dispute. The incident took place at Dhandhari village in the Kaptanganj area under Azamgarh district of Uttar Pradesh on Tuesday night.The accused has been identified as Manoj Kumar Singh (45) while the deceased have been identified as Shivnarayan (70), and Manish Singh (30).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm