ಬ್ರೇಕಿಂಗ್ ನ್ಯೂಸ್
23-06-22 11:53 am HK News Desk ಕ್ರೈಂ
ಲಕ್ನೋ, ಜೂ 23: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದ ಉಂಟಾಗಿ, ನಿವೃತ್ತ ಸೇನಾಧಿಕಾರಿಯೊಬ್ಬರು ತನ್ನ ತಂದೆ ಮತ್ತು ತಮ್ಮನನ್ನು ಶೂಟ್ ಮಾಡಿ ಕೊಂದಿದ್ದಾನೆ.
ತನ್ನ ಮನೆಯಲ್ಲಿ ಇಬ್ಬರನ್ನು ಕೊಂದ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ಧಂಧರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ.

ಸಿಂಗ್ ಅವರ ತಂದೆ ಶಿವನಾರಾಯಣ ಅವರ ಆಸ್ತಿ ವಿವರ ಮತ್ತು ಕೃಷಿಯಿಂದ ಪಡೆದ ಹಣದ ಬಗ್ಗೆ ಕೇಳಿದ್ದರು. ಈ ವೇಳೆ ಚರ್ಚೆಯು ವಾದಕ್ಕೆ ತಿರುಗಿತು. ಆಗ ಕೋಪದಿಂದ ಮನೋಜ್ ಸಿಂಗ್ ತನ್ನ ಅಪ್ಪ ಮತ್ತು ತಮ್ಮನಿಗೆ ಗುಂಡು ಹಾರಿಸಿದ್ದಾರೆ.
![]()
ಗುಂಡಿನ ಸದ್ದು ಕೇಳಿದ ಅವರ ಚಿಕ್ಕಮ್ಮ ಮನೋಜ್ ಅವರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಮನೋಜ್ ಅವರಿಗೆ ದೊಣ್ಣೆಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ. ಈ ಘಟನೆಯ ನಂತರ, ಮನೋಜ್ ತಮ್ಮ ಲೈಸೆನ್ಸ್ ಪಡೆದ ಪಿಸ್ತೂಲ್ನೊಂದಿಗೆ ಕೆಲವು ಗಂಟೆಗಳ ನಂತರ ಕಪ್ತಂಗಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
A retired Army officer was arrested for allegedly shooting his father and brother dead after an argument over a property dispute. The incident took place at Dhandhari village in the Kaptanganj area under Azamgarh district of Uttar Pradesh on Tuesday night.The accused has been identified as Manoj Kumar Singh (45) while the deceased have been identified as Shivnarayan (70), and Manish Singh (30).
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm