ಬ್ರೇಕಿಂಗ್ ನ್ಯೂಸ್
30-09-20 03:28 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 30: ನಗರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಎರಡು ಕಡೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಉಂಟಾಗಿದೆ.
ಬಂಟ್ಸ್ ಹಾಸ್ಟೆಲ್ ಸಮೀಪದ ಸಿ.ವಿ.ನಾಯಕ್ ಹಾಲ್ ಬಳಿ ಭುವನೇಂದ್ರ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮುಂಜಾನೆ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿ ಪಾರ್ಕ್ ಮಾಡಲಾಗಿದ್ದ 5 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಲು ಸಹಕರಿಸಿದ್ದಾರೆ. ಆದರೆ ಬೈಕ್ ಪಾರ್ಕಿಂಗ್ ಏರಿಯಾದಲ್ಲಿ ಅಗ್ನಿ ಅವಘಡ ಹೇಗೆ ಸಂಭವಿಸಿತ್ತು ಎಂದು ತಿಳಿದುಬಂದಿಲ್ಲ. ಬ್ಯಾಟರಿ ಶಾರ್ಟ್ ಆಗಿ ಬೆಂಕಿ ಕಾಣಿಸಿದರೂ, ನಾಲ್ಕೈದು ಬೈಕಿಗೆ ಹರಡಿದ್ದು ಶಂಕೆಗೆ ಕಾರಣವಾಗಿದೆ.


ಇನ್ನು ಬ್ಯಾಂಕ್ ಆಫ್ ಬರೋಡ ಹಂಪನಕಟ್ಟೆ ಶಾಖೆಯಲ್ಲಿ ಬುಧವಾರ ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ. ಇದರ ಪರಿಣಾಮ ಕಚೇರಿಯಲ್ಲಿ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
video
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am