ಬ್ರೇಕಿಂಗ್ ನ್ಯೂಸ್
24-06-22 12:55 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 24 : ನಕಲಿ ಸಿಮ್ ಕಾರ್ಡ್, ನಕಲಿ ಬ್ಯಾಂಕ್ ಅಕೌಂಟ್ ಬಳಸಿ ಜನರಿಗೆ ಕರೆ ಮಾಡಿ ಲೋನ್, ಗಿಫ್ಟ್ ಕೊಡಿಸ್ತೀನಿ ಎಂದು ಹೇಳಿ ವಂಚಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಫಾಸೋಯಿನ್, ಅವಲೋಹೋ ಅಡೇಯಿಂಕಾ, ಅಡ್ಜೇ ಅಂಗೇ ಅಲ್ಫ್ರೇಡ್ ಅಡೋನಿ ಬಂಧಿತರು. ತ್ರಿಪುರಾ ಮೂಲದ ವ್ಯಕ್ತಿಯಿಂದ ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆಗಳನ್ನ ತರಿಸಿಕೊಳ್ತಿದ್ದ ಆರೋಪಿಗಳು, ಅದೇ ನಂಬರ್ ಗಳಿಂದ ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದರು.

ಉದ್ಯೋಗ ಕೊಡಿಸುವುದಾಗಿ, ಲೋನ್ ಕೊಡಿಸೋದಾಗಿ, ಲಾಟರಿ ಇದೆ, ಗಿಫ್ಟ್ ಕೊಡ್ತೀನಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದರು. ಯಾರಾದ್ರೂ ಬಲೆಗೆ ಬಿದ್ದರೆ ನಂತರ ಪ್ರೊಸೆಸಿಂಗ್ ಫೀಸ್, ಅದು ಇದು ಅಂತಾ ಹೇಳಿ ಜನರಿಂದ ತಮಗೇ ಹಣ ಹಾಕಿಸಿಕೊಳ್ತಿದ್ದರು. ತ್ರಿಪುರಾದಿಂದ ತರಿಸಿಕೊಂಡಿದ್ದ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿಕೊಳ್ತಿದ್ದರು. ಅಕ್ರಮವಾಗಿ ಭಾರತದಲ್ಲಿ ನೆಲೆಸಿ ಇವೆಲ್ಲ ಅಕೃತ್ಯಗಳನ್ನು ಎಸಗುತ್ತಿದ್ದರು.

ಆರೋಪಿಗಳು ಯಾವುದೇ ವೀಸಾ, ಪಾಸ್ ಪೋರ್ಟ್ ಇಲ್ಲದೇ ಅಕ್ರಮವಾಗಿ ನೆಲೆಸಿದ್ದರು. ಸದ್ಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
3 Nigerian Nationals Arrested in Bangalore For Cheating using fake sim, cyber crime.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm