ಬ್ರೇಕಿಂಗ್ ನ್ಯೂಸ್
24-06-22 12:55 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 24 : ನಕಲಿ ಸಿಮ್ ಕಾರ್ಡ್, ನಕಲಿ ಬ್ಯಾಂಕ್ ಅಕೌಂಟ್ ಬಳಸಿ ಜನರಿಗೆ ಕರೆ ಮಾಡಿ ಲೋನ್, ಗಿಫ್ಟ್ ಕೊಡಿಸ್ತೀನಿ ಎಂದು ಹೇಳಿ ವಂಚಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಫಾಸೋಯಿನ್, ಅವಲೋಹೋ ಅಡೇಯಿಂಕಾ, ಅಡ್ಜೇ ಅಂಗೇ ಅಲ್ಫ್ರೇಡ್ ಅಡೋನಿ ಬಂಧಿತರು. ತ್ರಿಪುರಾ ಮೂಲದ ವ್ಯಕ್ತಿಯಿಂದ ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆಗಳನ್ನ ತರಿಸಿಕೊಳ್ತಿದ್ದ ಆರೋಪಿಗಳು, ಅದೇ ನಂಬರ್ ಗಳಿಂದ ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದರು.

ಉದ್ಯೋಗ ಕೊಡಿಸುವುದಾಗಿ, ಲೋನ್ ಕೊಡಿಸೋದಾಗಿ, ಲಾಟರಿ ಇದೆ, ಗಿಫ್ಟ್ ಕೊಡ್ತೀನಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದರು. ಯಾರಾದ್ರೂ ಬಲೆಗೆ ಬಿದ್ದರೆ ನಂತರ ಪ್ರೊಸೆಸಿಂಗ್ ಫೀಸ್, ಅದು ಇದು ಅಂತಾ ಹೇಳಿ ಜನರಿಂದ ತಮಗೇ ಹಣ ಹಾಕಿಸಿಕೊಳ್ತಿದ್ದರು. ತ್ರಿಪುರಾದಿಂದ ತರಿಸಿಕೊಂಡಿದ್ದ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿಕೊಳ್ತಿದ್ದರು. ಅಕ್ರಮವಾಗಿ ಭಾರತದಲ್ಲಿ ನೆಲೆಸಿ ಇವೆಲ್ಲ ಅಕೃತ್ಯಗಳನ್ನು ಎಸಗುತ್ತಿದ್ದರು.

ಆರೋಪಿಗಳು ಯಾವುದೇ ವೀಸಾ, ಪಾಸ್ ಪೋರ್ಟ್ ಇಲ್ಲದೇ ಅಕ್ರಮವಾಗಿ ನೆಲೆಸಿದ್ದರು. ಸದ್ಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
3 Nigerian Nationals Arrested in Bangalore For Cheating using fake sim, cyber crime.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm