ಬ್ರೇಕಿಂಗ್ ನ್ಯೂಸ್
24-06-22 12:55 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 24 : ನಕಲಿ ಸಿಮ್ ಕಾರ್ಡ್, ನಕಲಿ ಬ್ಯಾಂಕ್ ಅಕೌಂಟ್ ಬಳಸಿ ಜನರಿಗೆ ಕರೆ ಮಾಡಿ ಲೋನ್, ಗಿಫ್ಟ್ ಕೊಡಿಸ್ತೀನಿ ಎಂದು ಹೇಳಿ ವಂಚಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಫಾಸೋಯಿನ್, ಅವಲೋಹೋ ಅಡೇಯಿಂಕಾ, ಅಡ್ಜೇ ಅಂಗೇ ಅಲ್ಫ್ರೇಡ್ ಅಡೋನಿ ಬಂಧಿತರು. ತ್ರಿಪುರಾ ಮೂಲದ ವ್ಯಕ್ತಿಯಿಂದ ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆಗಳನ್ನ ತರಿಸಿಕೊಳ್ತಿದ್ದ ಆರೋಪಿಗಳು, ಅದೇ ನಂಬರ್ ಗಳಿಂದ ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದರು.

ಉದ್ಯೋಗ ಕೊಡಿಸುವುದಾಗಿ, ಲೋನ್ ಕೊಡಿಸೋದಾಗಿ, ಲಾಟರಿ ಇದೆ, ಗಿಫ್ಟ್ ಕೊಡ್ತೀನಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದರು. ಯಾರಾದ್ರೂ ಬಲೆಗೆ ಬಿದ್ದರೆ ನಂತರ ಪ್ರೊಸೆಸಿಂಗ್ ಫೀಸ್, ಅದು ಇದು ಅಂತಾ ಹೇಳಿ ಜನರಿಂದ ತಮಗೇ ಹಣ ಹಾಕಿಸಿಕೊಳ್ತಿದ್ದರು. ತ್ರಿಪುರಾದಿಂದ ತರಿಸಿಕೊಂಡಿದ್ದ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿಕೊಳ್ತಿದ್ದರು. ಅಕ್ರಮವಾಗಿ ಭಾರತದಲ್ಲಿ ನೆಲೆಸಿ ಇವೆಲ್ಲ ಅಕೃತ್ಯಗಳನ್ನು ಎಸಗುತ್ತಿದ್ದರು.

ಆರೋಪಿಗಳು ಯಾವುದೇ ವೀಸಾ, ಪಾಸ್ ಪೋರ್ಟ್ ಇಲ್ಲದೇ ಅಕ್ರಮವಾಗಿ ನೆಲೆಸಿದ್ದರು. ಸದ್ಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
3 Nigerian Nationals Arrested in Bangalore For Cheating using fake sim, cyber crime.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm