ಬ್ರೇಕಿಂಗ್ ನ್ಯೂಸ್
24-06-22 10:33 pm HK News Desk ಕ್ರೈಂ
ಬೀದರ್, ಜೂನ್ 24 : ಯುವತಿಯೊಬ್ಬಳು ನಗ್ನ ವಿಡಿಯೋ ತೋರಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಬೀದರ್ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿಎಸ್ ಎನ್ ಎಲ್ ಸಲಹಾ ಸಮಿತಿ ಸದಸ್ಯರೂ ಆಗಿರುವ ಸಂಗಮೇಶ ನಾಸಿಗಾರ ವಿಡಿಯೋ ಬ್ಲಾಕ್ಮೇಲ್ ಬಗ್ಗೆ ದೂರು ನೀಡಿರುವ ಬಿಜೆಪಿ ಮುಖಂಡ. ಫೇಸ್ ಬುಕ್ ನಲ್ಲಿ ಬೆಂಗಳೂರಿನವಳೆಂದು ಪರಿಚಯಿಸಿಕೊಂಡು ನಂತರ ವಾಟ್ಸಪ್ ನಂಬರ್ ಪಡೆದು ಚಾಟಿಂಗ್ ಮಾಡಿದ್ದಾಳೆ. ಆನಂತರ ವಿಡಿಯೋ ಕಾಲ್ ಮಾಡಿ, ಒಂದೆರಡು ದಿನ ಆತ್ಮೀಯವಾಗಿ ಮಾತನಾಡಿದ್ದಳು. ತಿಂಗಳ ಹಿಂದೆ ವಿಡಿಯೋ ಕರೆಯಲ್ಲಿ ಮಾತಾಡುತ್ತಿದ್ದಾಗಲೇ ನಗ್ನವಾದ ಯುವತಿ, ಅದನ್ನು ರೆಕಾರ್ಡ್ ಮಾಡಿಕೊಂಡು, ಹಣಕ್ಕಾಗಿ ಬ್ಲ್ಯಾಕ್ ಮೆಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಣಕ್ಕಾಗಿ ಯುವತಿಯ ಕಿರುಕುಳ ಜಾಸ್ತಿಯಾಗಿದ್ದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿರುವುದಾಗಿ ಸಂಗಮೇಶ ನಾಸಿಗಾರ ತಿಳಿಸಿದ್ದಾರೆ. ಇತ್ತೀಚೆಗೆ ವಿಡಿಯೋ ಕರೆ ಮಾಡಿ ಬ್ಲಾಕ್ಮೇಲ್ ಮಾಡುವ ದಂಧೆ ಹೆಚ್ಚುತ್ತಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಎರಡು ದಿನಗಳ ಹಿಂದೆ ವಿಶೇಷ ವರದಿ ಮಾಡಿತ್ತು.
Bidar BJP leader trapped in Sextortion, blackmailed of releasing videos.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm