ಬ್ರೇಕಿಂಗ್ ನ್ಯೂಸ್
24-06-22 10:33 pm HK News Desk ಕ್ರೈಂ
ಬೀದರ್, ಜೂನ್ 24 : ಯುವತಿಯೊಬ್ಬಳು ನಗ್ನ ವಿಡಿಯೋ ತೋರಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಬೀದರ್ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿಎಸ್ ಎನ್ ಎಲ್ ಸಲಹಾ ಸಮಿತಿ ಸದಸ್ಯರೂ ಆಗಿರುವ ಸಂಗಮೇಶ ನಾಸಿಗಾರ ವಿಡಿಯೋ ಬ್ಲಾಕ್ಮೇಲ್ ಬಗ್ಗೆ ದೂರು ನೀಡಿರುವ ಬಿಜೆಪಿ ಮುಖಂಡ. ಫೇಸ್ ಬುಕ್ ನಲ್ಲಿ ಬೆಂಗಳೂರಿನವಳೆಂದು ಪರಿಚಯಿಸಿಕೊಂಡು ನಂತರ ವಾಟ್ಸಪ್ ನಂಬರ್ ಪಡೆದು ಚಾಟಿಂಗ್ ಮಾಡಿದ್ದಾಳೆ. ಆನಂತರ ವಿಡಿಯೋ ಕಾಲ್ ಮಾಡಿ, ಒಂದೆರಡು ದಿನ ಆತ್ಮೀಯವಾಗಿ ಮಾತನಾಡಿದ್ದಳು. ತಿಂಗಳ ಹಿಂದೆ ವಿಡಿಯೋ ಕರೆಯಲ್ಲಿ ಮಾತಾಡುತ್ತಿದ್ದಾಗಲೇ ನಗ್ನವಾದ ಯುವತಿ, ಅದನ್ನು ರೆಕಾರ್ಡ್ ಮಾಡಿಕೊಂಡು, ಹಣಕ್ಕಾಗಿ ಬ್ಲ್ಯಾಕ್ ಮೆಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಣಕ್ಕಾಗಿ ಯುವತಿಯ ಕಿರುಕುಳ ಜಾಸ್ತಿಯಾಗಿದ್ದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿರುವುದಾಗಿ ಸಂಗಮೇಶ ನಾಸಿಗಾರ ತಿಳಿಸಿದ್ದಾರೆ. ಇತ್ತೀಚೆಗೆ ವಿಡಿಯೋ ಕರೆ ಮಾಡಿ ಬ್ಲಾಕ್ಮೇಲ್ ಮಾಡುವ ದಂಧೆ ಹೆಚ್ಚುತ್ತಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಎರಡು ದಿನಗಳ ಹಿಂದೆ ವಿಶೇಷ ವರದಿ ಮಾಡಿತ್ತು.
Bidar BJP leader trapped in Sextortion, blackmailed of releasing videos.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm