ಬ್ರೇಕಿಂಗ್ ನ್ಯೂಸ್
24-06-22 10:33 pm HK News Desk ಕ್ರೈಂ
ಬೀದರ್, ಜೂನ್ 24 : ಯುವತಿಯೊಬ್ಬಳು ನಗ್ನ ವಿಡಿಯೋ ತೋರಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಬೀದರ್ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿಎಸ್ ಎನ್ ಎಲ್ ಸಲಹಾ ಸಮಿತಿ ಸದಸ್ಯರೂ ಆಗಿರುವ ಸಂಗಮೇಶ ನಾಸಿಗಾರ ವಿಡಿಯೋ ಬ್ಲಾಕ್ಮೇಲ್ ಬಗ್ಗೆ ದೂರು ನೀಡಿರುವ ಬಿಜೆಪಿ ಮುಖಂಡ. ಫೇಸ್ ಬುಕ್ ನಲ್ಲಿ ಬೆಂಗಳೂರಿನವಳೆಂದು ಪರಿಚಯಿಸಿಕೊಂಡು ನಂತರ ವಾಟ್ಸಪ್ ನಂಬರ್ ಪಡೆದು ಚಾಟಿಂಗ್ ಮಾಡಿದ್ದಾಳೆ. ಆನಂತರ ವಿಡಿಯೋ ಕಾಲ್ ಮಾಡಿ, ಒಂದೆರಡು ದಿನ ಆತ್ಮೀಯವಾಗಿ ಮಾತನಾಡಿದ್ದಳು. ತಿಂಗಳ ಹಿಂದೆ ವಿಡಿಯೋ ಕರೆಯಲ್ಲಿ ಮಾತಾಡುತ್ತಿದ್ದಾಗಲೇ ನಗ್ನವಾದ ಯುವತಿ, ಅದನ್ನು ರೆಕಾರ್ಡ್ ಮಾಡಿಕೊಂಡು, ಹಣಕ್ಕಾಗಿ ಬ್ಲ್ಯಾಕ್ ಮೆಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಣಕ್ಕಾಗಿ ಯುವತಿಯ ಕಿರುಕುಳ ಜಾಸ್ತಿಯಾಗಿದ್ದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿರುವುದಾಗಿ ಸಂಗಮೇಶ ನಾಸಿಗಾರ ತಿಳಿಸಿದ್ದಾರೆ. ಇತ್ತೀಚೆಗೆ ವಿಡಿಯೋ ಕರೆ ಮಾಡಿ ಬ್ಲಾಕ್ಮೇಲ್ ಮಾಡುವ ದಂಧೆ ಹೆಚ್ಚುತ್ತಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಎರಡು ದಿನಗಳ ಹಿಂದೆ ವಿಶೇಷ ವರದಿ ಮಾಡಿತ್ತು.
Bidar BJP leader trapped in Sextortion, blackmailed of releasing videos.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am