ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm