ಬ್ರೇಕಿಂಗ್ ನ್ಯೂಸ್
30-09-20 09:36 pm Mangaluru Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 30: ಅಪ್ರಾಪ್ತ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಯುವಕನನ್ನು ಸುಳ್ಯ ಪೋಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಮೂಲದ ಮುತ್ತಪ್ಪ ಬಂಧಿತ ಯುವಕ. ಕಳೆದ ಕೆಲ ವರ್ಷಗಳಿಂದ ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ಮುತ್ತಪ್ಪ ಅಲ್ಲಿಂದ ಕೆಲಸಕ್ಕೆ ಹೋಗುತ್ತಿದ್ದ. ಮುತ್ತಪ್ಪನಿಗೆ ಸ್ಥಳೀಯ 15 ವರ್ಷ ಪ್ರಾಯದ ಯುವತಿಯ ಪರಿಚಯವಾಗಿತ್ತು. ಬಳಿಕ ಪ್ರೀತಿ ಬೆಳೆದು ಇವರಿಬ್ಬರೂ ಜತೆಗೆ ವಾಸಿಸುತ್ತಿದ್ದು ಇದೀಗ ಆಕೆ ಗರ್ಭಿಣಿಯಾಗಿದ್ದಾಳೆ. ಈ ವಿಚಾರ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಗೆ ತಿಳಿದು ಅವರು ಸುಳ್ಯ ಸಿಡಿಪಿಒಗೆ ವಿಷಯ ತಿಳಿಸಿದ್ದಾರೆ.
ಸಿಡಿಪಿಒ ದೂರಿನ ಮೇರೆಗೆ ಪೊಲೀಸರು ಆ ಯುವಕನ್ನು ಬಂಧಿಸಿದ್ದು, ಅಪ್ರಾಪ್ತೆಯ ವಿರುದ್ಧ ಅತ್ಯಾಚಾರ ಕೇಸು ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm