ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm