ಬ್ರೇಕಿಂಗ್ ನ್ಯೂಸ್
30-06-22 07:14 pm HK News Desk ಕ್ರೈಂ
ಅಗರ್ತಲಾ, ಜೂ 30: ಕಳೆದ ವರ್ಷ ನಾಲ್ಕೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾದ ಆರೋಪಿಗೆ ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯವು ಗಲ್ಲುಶಿಕ್ಷೆ ವಿಧಿಸಿದೆ.
ಖೋವೈ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆ ವಿಧಿಸಿದ ಮೊದಲ ನಿದರ್ಶನ ಇದಾಗಿದ್ದು, ಅಪರಾಧಿ ಕಾಳಿಚರಣ್ಗೆ ಮರಣದಂಡನೆ ವಿಧಿಸಲಾಗಿದೆ. ಈ ಹಿಂದೆ ಆರೋಪಿ ಸಾಕ್ಷ್ಯಾಧಾರಗಳಿಂದ ತಪ್ಪಿಸಿಕೊಂಡಿದ್ದನು. ಸತತ ವಿಚಾರಣೆಯ ಬಳಿಕ ಸುಳ್ಳು ಮಾಹಿತಿ ಹಂಚಿಕೊಂಡಿರುವುದು ಸಾಬೀತಾಗಿದ್ದು ಅಪರಾಧಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿದೆ.
ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶಕರಿ ದಾಸ್ ಅವರು ತನಿಖಾಧಿಕಾರಿ ಬಿದೀಶ್ವರ್ ಸಿನ್ಹಾರ ವರದಿಯನ್ನು ಪರಿಶೀಲನೆ ನಡೆಸಿದ ಬಳಿಕ ಮರಣದಂಡನೆಗೆ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 35 ಸಾಕ್ಷಿಗಳನ್ನು ದಾಖಲಿಸಲಾಗಿದೆ.
2021ರ ಫೆಬ್ರವರಿ 22ರಂದು ಖೋವೈ ಜಿಲ್ಲೆಯ ಟೆಲಿಯಮುರಾದ ಡಸ್ಕಿ ಪ್ರದೇಶದಿಂದ 4 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಅದಾದ 6 ದಿನಗಳ ಬಳಿಕ ಗಾಯಗೊಂಡ ಸ್ಥಿತಿಯಲ್ಲಿ ಕಾಡಿನಲ್ಲಿ ಬಿದ್ದಿದ್ದ ಆಕೆಯ ಮೃತದೇಹವನ್ನು ಹೊರತೆಗೆಯಲಾಗಿತ್ತು.
The Khowai District Court in Tripura on Wednesday sentenced a man to death for raping and murdering a minor child in February last year. District court and special POCSO Act judge Shankari Das passed the death sentence after a year of submissions and trial.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm