ಬ್ರೇಕಿಂಗ್ ನ್ಯೂಸ್
01-10-20 10:39 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ತಡರಾತ್ರಿ ವೇಳೆ ಅಮಾನುಷವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬೊಲೆರೊ ಪಿಕ್ ಅಪ್ ವಾಹನವನ್ನು ಕೊಣಾಜೆ ಪೊಲೀಸರು ಬೆನ್ನಟ್ಟಿ ತಡೆದು 9 ಗೋವುಗಳನ್ನು ರಕ್ಷಿಸಿದ್ದು , ಆರೋಪಿಗಳು ಪರಾರಿಯಾಗಿದ್ದಾರೆ.
ಬುಧವಾರ ರಾತ್ರಿ 11.30 ರ ವೇಳೆಗೆ ಕೊಣಾಜೆ ಪೊಲೀಸ್ ಠಾಣೆಯ ಮುಂಭಾಗದಿಂದ ತೊಕ್ಕೊಟ್ಟಿನ ಕಡೆಗೆ ಅತಿ ವೇಗ, ಅಜಾಗರೂಕತೆಯಿಂದ ಚಲಿಸುತ್ತಿದ್ದ ಪಿಕ್ ಅಪ್ ವಾಹನವನ್ನು ರಾತ್ರಿ ಗಸ್ತಿನಲ್ಲಿದ್ದ ಎಸ್.ಐ ಮಲ್ಲಿಕಾರ್ಜುನ್ ನೇತೃತ್ವದ ಸಾಗರ ತಂಡವು ಬೆನ್ನಟ್ಟಿ, ದೇರಳಕಟ್ಟೆಯಲ್ಲಿ ತಡೆದಿದೆ. ಈ ವೇಳೆ, ಪಿಕ್ ಅಪ್ ವಾಹನವನ್ನು ಅಲ್ಲೇ ನಿಲ್ಲಿಸಿ ಚಾಲಕ ಮತ್ತು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಪಿಕ್ ಅಪ್ ವಾಹನವನ್ನು ಪೊಲೀಸರು ಪರಿಶೀಲಿಸಿದಾಗ ಅದರಲ್ಲಿ ಒಂಬತ್ತು ಗೋವುಗಳನ್ನು ಅಮಾನುಷವಾಗಿ ತುಂಬಿಸಿದ್ದು ಬೆಳಕಿಗೆ ಬಂತು. ವಾಹನ ಮತ್ತು ಗೋವುಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ವಿಟ್ಲ, ಪುತ್ತೂರು, ಬಂಟ್ವಾಳ ಕಡೆಗಳಿಂದ ಉಳ್ಳಾಲ ಕೋಡಿಯ ಕಸಾಯಿ ಖಾನೆಗೆ ನಿರಂತರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು ಪೊಲೀಸರು ಇದರ ವಿರುದ್ಧ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm