ಬ್ರೇಕಿಂಗ್ ನ್ಯೂಸ್
01-10-20 10:39 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ತಡರಾತ್ರಿ ವೇಳೆ ಅಮಾನುಷವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬೊಲೆರೊ ಪಿಕ್ ಅಪ್ ವಾಹನವನ್ನು ಕೊಣಾಜೆ ಪೊಲೀಸರು ಬೆನ್ನಟ್ಟಿ ತಡೆದು 9 ಗೋವುಗಳನ್ನು ರಕ್ಷಿಸಿದ್ದು , ಆರೋಪಿಗಳು ಪರಾರಿಯಾಗಿದ್ದಾರೆ.
ಬುಧವಾರ ರಾತ್ರಿ 11.30 ರ ವೇಳೆಗೆ ಕೊಣಾಜೆ ಪೊಲೀಸ್ ಠಾಣೆಯ ಮುಂಭಾಗದಿಂದ ತೊಕ್ಕೊಟ್ಟಿನ ಕಡೆಗೆ ಅತಿ ವೇಗ, ಅಜಾಗರೂಕತೆಯಿಂದ ಚಲಿಸುತ್ತಿದ್ದ ಪಿಕ್ ಅಪ್ ವಾಹನವನ್ನು ರಾತ್ರಿ ಗಸ್ತಿನಲ್ಲಿದ್ದ ಎಸ್.ಐ ಮಲ್ಲಿಕಾರ್ಜುನ್ ನೇತೃತ್ವದ ಸಾಗರ ತಂಡವು ಬೆನ್ನಟ್ಟಿ, ದೇರಳಕಟ್ಟೆಯಲ್ಲಿ ತಡೆದಿದೆ. ಈ ವೇಳೆ, ಪಿಕ್ ಅಪ್ ವಾಹನವನ್ನು ಅಲ್ಲೇ ನಿಲ್ಲಿಸಿ ಚಾಲಕ ಮತ್ತು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಪಿಕ್ ಅಪ್ ವಾಹನವನ್ನು ಪೊಲೀಸರು ಪರಿಶೀಲಿಸಿದಾಗ ಅದರಲ್ಲಿ ಒಂಬತ್ತು ಗೋವುಗಳನ್ನು ಅಮಾನುಷವಾಗಿ ತುಂಬಿಸಿದ್ದು ಬೆಳಕಿಗೆ ಬಂತು. ವಾಹನ ಮತ್ತು ಗೋವುಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ವಿಟ್ಲ, ಪುತ್ತೂರು, ಬಂಟ್ವಾಳ ಕಡೆಗಳಿಂದ ಉಳ್ಳಾಲ ಕೋಡಿಯ ಕಸಾಯಿ ಖಾನೆಗೆ ನಿರಂತರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು ಪೊಲೀಸರು ಇದರ ವಿರುದ್ಧ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am