ಬ್ರೇಕಿಂಗ್ ನ್ಯೂಸ್
01-10-20 10:39 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ತಡರಾತ್ರಿ ವೇಳೆ ಅಮಾನುಷವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬೊಲೆರೊ ಪಿಕ್ ಅಪ್ ವಾಹನವನ್ನು ಕೊಣಾಜೆ ಪೊಲೀಸರು ಬೆನ್ನಟ್ಟಿ ತಡೆದು 9 ಗೋವುಗಳನ್ನು ರಕ್ಷಿಸಿದ್ದು , ಆರೋಪಿಗಳು ಪರಾರಿಯಾಗಿದ್ದಾರೆ.
ಬುಧವಾರ ರಾತ್ರಿ 11.30 ರ ವೇಳೆಗೆ ಕೊಣಾಜೆ ಪೊಲೀಸ್ ಠಾಣೆಯ ಮುಂಭಾಗದಿಂದ ತೊಕ್ಕೊಟ್ಟಿನ ಕಡೆಗೆ ಅತಿ ವೇಗ, ಅಜಾಗರೂಕತೆಯಿಂದ ಚಲಿಸುತ್ತಿದ್ದ ಪಿಕ್ ಅಪ್ ವಾಹನವನ್ನು ರಾತ್ರಿ ಗಸ್ತಿನಲ್ಲಿದ್ದ ಎಸ್.ಐ ಮಲ್ಲಿಕಾರ್ಜುನ್ ನೇತೃತ್ವದ ಸಾಗರ ತಂಡವು ಬೆನ್ನಟ್ಟಿ, ದೇರಳಕಟ್ಟೆಯಲ್ಲಿ ತಡೆದಿದೆ. ಈ ವೇಳೆ, ಪಿಕ್ ಅಪ್ ವಾಹನವನ್ನು ಅಲ್ಲೇ ನಿಲ್ಲಿಸಿ ಚಾಲಕ ಮತ್ತು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಪಿಕ್ ಅಪ್ ವಾಹನವನ್ನು ಪೊಲೀಸರು ಪರಿಶೀಲಿಸಿದಾಗ ಅದರಲ್ಲಿ ಒಂಬತ್ತು ಗೋವುಗಳನ್ನು ಅಮಾನುಷವಾಗಿ ತುಂಬಿಸಿದ್ದು ಬೆಳಕಿಗೆ ಬಂತು. ವಾಹನ ಮತ್ತು ಗೋವುಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ವಿಟ್ಲ, ಪುತ್ತೂರು, ಬಂಟ್ವಾಳ ಕಡೆಗಳಿಂದ ಉಳ್ಳಾಲ ಕೋಡಿಯ ಕಸಾಯಿ ಖಾನೆಗೆ ನಿರಂತರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು ಪೊಲೀಸರು ಇದರ ವಿರುದ್ಧ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am