ಬ್ರೇಕಿಂಗ್ ನ್ಯೂಸ್
01-10-20 12:54 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm