ಬ್ರೇಕಿಂಗ್ ನ್ಯೂಸ್
01-10-20 12:54 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am