ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm