ಬ್ರೇಕಿಂಗ್ ನ್ಯೂಸ್
09-07-22 01:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಮೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಕಳ್ಳರು ನಕಲಿ ಸಂದೇಶಗಳನ್ನು ಕಳುಹಿಸಿ ಗ್ರಾಹಕರನ್ನು ಯಾಮಾರಿಸಲು ಯತ್ನಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ಮೆಸ್ಕಾಂ ವತಿಯಿಂದ ಗ್ರಾಹಕರಿಗೆ ಅಲರ್ಟ್ ಸಂದೇಶ ನೀಡಲಾಗಿದೆ.
ಪ್ರೀತಿಯ ಗ್ರಾಹಕರೇ ನೀವು ಕಳೆದ ತಿಂಗಳ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಹಾಗಾಗಿ ನಿಮ್ಮ ಮನೆಯ ವಿದ್ಯುತ್ ಸಂಪರ್ಕವನ್ನು ಇಂದು ರಾತ್ರಿ 9.30ಕ್ಕೆ ಕಟ್ ಮಾಡಲಾಗುವುದು. ಕೂಡಲೇ ಬಿಲ್ ಪಾವತಿಗಾಗಿ (ಮೊಬೈಲ್ ನಂಬರ್) ಮೆಸ್ಕಾಂ ಅಧಿಕಾರಿಗೆ ಕರೆ ಮಾಡಿ ಎಂದು ಗ್ರಾಹಕರ ಮೊಬೈಲಿಗೆ ನಕಲಿ ಸಂದೇಶಗಳು ಬರುತ್ತಿವೆ.
ಆದರೆ ಈ ರೀತಿಯ ಯಾವುದೇ ಸಂದೇಶವನ್ನು ಮೆಸ್ಕಾಂನಿಂದ ನೀಡಲಾಗುತ್ತಿಲ್ಲ. ಈ ರೀತಿಯ ಸಂದೇಶಗಳು ಗ್ರಾಹಕರ ಮೊಬೈಲಿಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸಂದೇಶಗಳಿಗೆ ಗ್ರಾಹಕರು ಸ್ಪಂದಿಸಬೇಡಿ. ಮೋಸ ಹೋಗದಿರಿ ಎಂದು ಮೆಸ್ಕಾಂ ವತಿಯಿಂದ ಪ್ರಕಟಣೆ ನೀಡಲಾಗಿದೆ.
ವಿದ್ಯುತ್ ಬಿಲ್ ಗಳನ್ನು ಗ್ರಾಹಕರು ನನ್ನ ಮೆಸ್ಕಾಂ ಮೊಬೈಲ್ ಏಪ್, ಮಂಗಳೂರು ವನ್, ಹತ್ತಿರದ ಮೆಸ್ಕಾಂ ಕಚೇರಿ, ಗೂಗಲ್ ಪೇ, ಫೋನ್ ಪೇ ಇತ್ಯಾದಿ ರೂಪದಲ್ಲಿ ನೇರವಾಗಿ ಪಾವತಿ ಮಾಡಬಹುದು. ಈ ರೀತಿಯ ಯಾವುದೇ ನಕಲಿ ಸಂದೇಶಗಳು ಬಂದಲ್ಲಿ ಮೆಸ್ಕಾಂ ಹೆಲ್ಪ್ ಲೈನ್ 1912 ನಂಬರಿಗೆ ಕರೆ ಮಾಡಿ, ದೂರು ದಾಖಲಿಸುವಂತೆ ಮೆಸ್ಕಾಂ ಗ್ರಾಹಕರಲ್ಲಿ ಕೇಳಿಕೊಂಡಿದೆ.
Mescom has alerted its consumers as it has come to its notice that online fraud messages are being sent to its customers on their mobile.Mescom in its publication said, “Dear Consumer, as you have not paid your previous month bill, your electricity connection will be cut off tonight at 9.30 pm. Immediately call the officer of Mescom (mobile number provided) and pay the bill.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm