ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm